July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

ಬೆಳ್ತಂಗಡಿ: ದುಡಿಮೆಯೊಂದಿಗೆ ಸಿಕ್ಕ ಒಂದಷ್ಟು ಸಮಯವನ್ನು ಸಮಾಜ ಸೇವೆಗಾಗಿ ಪ್ರಕೃತಿ ಮಾತೆಯ ಅಳಿಲು ಸೇವೆಗಾಗಿ ಮೀಸಲಿಡಲು ಫೆ.೨೩ರಂದು “ಹೆಜ್ಜೆ ಗುರುತು” (ನಮ್ಮ ನಡೆ ಸರಿದಾರಿಯೆಡೆ) ಎಂಬ ಹೊಸ ತಂಡವನ್ನು ರಚಿಸಲಾಯಿತು.

ಇದರ ಉದ್ಘಾಟನೆಯ ಸಲುವಾಗಿ ಧರ್ಮಸ್ಥಳದ ಪ್ರೀತಿನಗರ ರಸ್ತೆಯಲ್ಲಿ ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀಮತಿ ಸೌಮ್ಯ ಮನೋಜ್, ಕುಮಾರಿ ಚೈತ್ರ ಲಕ್ಷ್ಮೀ, ಶ್ರೀಮತಿ ಭವ್ಯಾ ಚಂದ್ರಶೇಖರ ಭಾಗಿಯಾಗಿದ್ದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya

ಗರ್ಡಾಡಿ ವಲಯದ ಮಹಿಳಾ ಜ್ಞಾನವಿಕಾಸದ ವಾರ್ಷಿಕೋತ್ಸವ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya
error: Content is protected !!