26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

ಬೆಳ್ತಂಗಡಿ: ದುಡಿಮೆಯೊಂದಿಗೆ ಸಿಕ್ಕ ಒಂದಷ್ಟು ಸಮಯವನ್ನು ಸಮಾಜ ಸೇವೆಗಾಗಿ ಪ್ರಕೃತಿ ಮಾತೆಯ ಅಳಿಲು ಸೇವೆಗಾಗಿ ಮೀಸಲಿಡಲು ಫೆ.೨೩ರಂದು “ಹೆಜ್ಜೆ ಗುರುತು” (ನಮ್ಮ ನಡೆ ಸರಿದಾರಿಯೆಡೆ) ಎಂಬ ಹೊಸ ತಂಡವನ್ನು ರಚಿಸಲಾಯಿತು.

ಇದರ ಉದ್ಘಾಟನೆಯ ಸಲುವಾಗಿ ಧರ್ಮಸ್ಥಳದ ಪ್ರೀತಿನಗರ ರಸ್ತೆಯಲ್ಲಿ ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀಮತಿ ಸೌಮ್ಯ ಮನೋಜ್, ಕುಮಾರಿ ಚೈತ್ರ ಲಕ್ಷ್ಮೀ, ಶ್ರೀಮತಿ ಭವ್ಯಾ ಚಂದ್ರಶೇಖರ ಭಾಗಿಯಾಗಿದ್ದರು.

Related posts

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya
error: Content is protected !!