September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

ಕಲ್ಮಂಜ: ಇತಿಹಾಸ ಪ್ರಸಿದ್ಧ ತುಳುನಾಡ ಸತ್ಯದ ಸಿರಿಗಳ ಮೂಲ ಆಲಡೆ ಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಡ್ವಾಲ್‌ನಲ್ಲಿ ಫೆ.26ರಂದು ಮಹಾಶಿವರಾತ್ರಿ ಪ್ರಯುಕ್ತವಾಗಿ ಶ್ರೀ ದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿದೆ.

ಬೆಳಿಗ್ಗೆ ಶ್ರೀ ದೇವರಿಗೆ ಏಕಾದಶ ರುದ್ರಾಭಿಷೇಕ ಮಧ್ಯಾಹ್ನ ಮಹಾಪೂಜೆ, ಸಂಜೆ ಸಾಮೂಹಿಕ ಶಿವ ಪಂಚಾಕ್ಷರಿ ಪಠಣ, ಶ್ರೀ ರಂಗ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಶಿವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ಪಾಂಡುರಂಗ ಮರಾಠೆ ಹಡೀಲು, ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಹಾಗೂ ಸದಸ್ಯರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ಕಾರ್ಯಾಗಾರ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya
error: Content is protected !!