24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

ಬಂದಾರು: ಕುಂಬಾರರ ಸೇವಾ ಸಂಘ, ಜೈ ಶ್ರೀರಾಮ್ ಗೆಳೆಯರ ಬಳಗ ಸಹಯೋಗದಲ್ಲಿ ಫೆ.22ರಂದು ನಡೆದ ಜೈ ಶ್ರೀರಾಮ್ ಟ್ರೋಫಿ-2025 ಕುಂಬಾರರ ಮಾಗಣೆ ಮಟ್ಟದ ಕುಂಬಾರರ ಸಮಾವೇಶ ಹಾಗೂ ಕುಂಭಾ ಸಮಾಗಮ, ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya
error: Content is protected !!