25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

ಬಂದಾರು: ಕುಂಬಾರರ ಸೇವಾ ಸಂಘ, ಜೈ ಶ್ರೀರಾಮ್ ಗೆಳೆಯರ ಬಳಗ ಸಹಯೋಗದಲ್ಲಿ ಫೆ.22ರಂದು ನಡೆದ ಜೈ ಶ್ರೀರಾಮ್ ಟ್ರೋಫಿ-2025 ಕುಂಬಾರರ ಮಾಗಣೆ ಮಟ್ಟದ ಕುಂಬಾರರ ಸಮಾವೇಶ ಹಾಗೂ ಕುಂಭಾ ಸಮಾಗಮ, ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಮುಗ್ಗ ಗುತ್ತಿನಲ್ಲಿ ನವರಾತ್ರಿ ಪೂಜೆ ಆರಂಭ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣದ ಎಸ್.ಐ.ಟಿ ತನಿಖೆ:ಸತ್ಯದ ಅಗ್ನಿ ಪರೀಕ್ಷೆ ಅಗುತ್ತದೆ, ಸತ್ಯ ಹೊರಗೆ ಬರುತ್ತದೆ ಎಂದು ಕಾಯುತ್ತಿರುವ ಕ್ಷೇತ್ರದ ಭಕ್ತರು ಹಾಗೂ ಸಾರ್ವಜನಿಕರು: ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಆಗ್ರಹ

Suddi Udaya
error: Content is protected !!