ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ by Suddi UdayaFebruary 24, 2025February 24, 2025 Share0 ಬೆಳ್ತಂಗಡಿ: ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್ ಇವರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರೆಯ ಭಕ್ತಾಧಿಗಳಿಗೆ ಚಾರ್ಮಾಡಿಯ ಬೀಟಿಗೆ ಎಂಬಲ್ಲಿ ಫೆ.24ರಂದು ಉಚಿತವಾಗಿ ಮಜ್ಜಿಗೆ ವಿತರಿಸಲಾಯಿತು. Share this:PostPrintEmailTweetWhatsApp