March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

ವೇಣೂರು: ಇಲ್ಲಿಯ ಅಂಡಿಂಜೆಯಲ್ಲಿ 5 ವರ್ಷದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಫೆ. 24ರಂದು ಸಂಜೆ ನಡೆದಿದೆ.

ಮೃತ ಬಾಲಕ ಅಂಡಿಂಜೆ ಗ್ರಾಮದ ನಿವಾಸಿ ದಿನೇಶ್ ಶರ್ಮ ಎಂಬವರ ಪುತ್ರ ಇಮಾಂಶು ಶರ್ಮ ಎಂದು ತಿಳಿದುಬಂದಿದೆ.

ಅಂಡಿಂಜೆಯಲ್ಲಿ ವೇಣೂರು ನಾರಾವಿ ರಸ್ತೆಯಲ್ಲಿ ಬಂದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಬಾಲಕನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಬಾಲಕ ಮೃತಪಟ್ಟಿದ್ದ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಡಿ.13: ಪಿಲಿಚಾಮುಂಡಿಕಲ್ಲುನಲ್ಲಿ ದೊಂಪದಬಲಿ ಉತ್ಸವ:ಪಾಡ್ಯಾರು ಬೀಡುನಲ್ಲಿ ಪೂರ್ವಭಾವಿ ಸಭೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya
error: Content is protected !!