24.4 C
ಪುತ್ತೂರು, ಬೆಳ್ತಂಗಡಿ
June 7, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

ಉಜಿರೆ : ಕರ್ನಾಟಕ ಮುಸ್ಲಿಂ ಜಮಾತ್ ಉಜಿರೆ ಸರ್ಕಲ್ ಸಮಿತಿಯ ಮಹಾಸಭೆಯು ಉಜಿರೆ ಬದ್ರುಲ್ ಹುದಾ ಮದ್ರಸದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.


ಅಧ್ಯಕ್ಷರಾಗಿ ಹಾಜಿ ಹೈದರ್ ಮದನಿ ಉಜಿರೆ, ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್ ಬುಸ್ತಾನಿ, ಕೋಶಾಧಿಕಾರಿಯಾಗಿ ಹಂಝಾ ಬಿ ಎ ಮಾಚಾರು, ಉಪಾಧ್ಯಕ್ಷರಾಗಿ ಹಾಜಿ ಉಮರ್ ಕುಂಜಿ, ದಹವಾ ಕಾರ್ಯದರ್ಶಿಯಾಗಿ ಹನೀಫ್ ಮುಸ್ಲಿಯಾರ್, ಮೀಡಿಯಾ ಕಾರ್ಯದರ್ಶಿಯಾಗಿ ರಜಾಕ್ ಫುರ್ಖಾನಿ ನಿಡಿಗಲ್ ,ಇಸಾಬ ಕಾರ್ಯದರ್ಶಿಯಾಗಿ ಇಬ್ರಾಹಿಂ ಹಾಜಿ ಅತ್ತಾಜೆ, ಸಹಾಯ ಕಾರ್ಯದರ್ಶಿಯಾಗಿ ರಜಾಕ್ ಮಾಚಾರು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಹಮೀದ್ ಗಾಂಧಿನಗರ, ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಅಬೂಬಕರ್ ಕಕ್ಕೇನಾ ಆಯ್ಕೆಯಾದರು. ಅಲ್ಲದೆ 11 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು .


ಎಸ್ಎಂ ಕೋಯಾ ತಂಗಳ್ ಉಜಿರೆ ,ಮಯದ್ದಿ ಕುಂಟಿನಿ, ಉಸ್ತಾದ್ ಯಾಸಿರ್ ಫುರ್ಖಾನಿ ಉಪಸ್ಥಿತರಿದ್ದರು.
ಚುನಾವಣಾ ವೀಕ್ಷಕರಾದ ಇಬ್ರಾಹಿಂ ಕಕ್ಕಿಂಜೆಯವರು ನೇತೃತ್ವ ವಹಿಸಿದರು.

Related posts

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya
error: Content is protected !!