April 21, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

ಉಜಿರೆ : ಕರ್ನಾಟಕ ಮುಸ್ಲಿಂ ಜಮಾತ್ ಉಜಿರೆ ಸರ್ಕಲ್ ಸಮಿತಿಯ ಮಹಾಸಭೆಯು ಉಜಿರೆ ಬದ್ರುಲ್ ಹುದಾ ಮದ್ರಸದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.


ಅಧ್ಯಕ್ಷರಾಗಿ ಹಾಜಿ ಹೈದರ್ ಮದನಿ ಉಜಿರೆ, ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್ ಬುಸ್ತಾನಿ, ಕೋಶಾಧಿಕಾರಿಯಾಗಿ ಹಂಝಾ ಬಿ ಎ ಮಾಚಾರು, ಉಪಾಧ್ಯಕ್ಷರಾಗಿ ಹಾಜಿ ಉಮರ್ ಕುಂಜಿ, ದಹವಾ ಕಾರ್ಯದರ್ಶಿಯಾಗಿ ಹನೀಫ್ ಮುಸ್ಲಿಯಾರ್, ಮೀಡಿಯಾ ಕಾರ್ಯದರ್ಶಿಯಾಗಿ ರಜಾಕ್ ಫುರ್ಖಾನಿ ನಿಡಿಗಲ್ ,ಇಸಾಬ ಕಾರ್ಯದರ್ಶಿಯಾಗಿ ಇಬ್ರಾಹಿಂ ಹಾಜಿ ಅತ್ತಾಜೆ, ಸಹಾಯ ಕಾರ್ಯದರ್ಶಿಯಾಗಿ ರಜಾಕ್ ಮಾಚಾರು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಹಮೀದ್ ಗಾಂಧಿನಗರ, ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಅಬೂಬಕರ್ ಕಕ್ಕೇನಾ ಆಯ್ಕೆಯಾದರು. ಅಲ್ಲದೆ 11 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು .


ಎಸ್ಎಂ ಕೋಯಾ ತಂಗಳ್ ಉಜಿರೆ ,ಮಯದ್ದಿ ಕುಂಟಿನಿ, ಉಸ್ತಾದ್ ಯಾಸಿರ್ ಫುರ್ಖಾನಿ ಉಪಸ್ಥಿತರಿದ್ದರು.
ಚುನಾವಣಾ ವೀಕ್ಷಕರಾದ ಇಬ್ರಾಹಿಂ ಕಕ್ಕಿಂಜೆಯವರು ನೇತೃತ್ವ ವಹಿಸಿದರು.

Related posts

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!