25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

ಉಜಿರೆ : ಕರ್ನಾಟಕ ಮುಸ್ಲಿಂ ಜಮಾತ್ ಉಜಿರೆ ಸರ್ಕಲ್ ಸಮಿತಿಯ ಮಹಾಸಭೆಯು ಉಜಿರೆ ಬದ್ರುಲ್ ಹುದಾ ಮದ್ರಸದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.


ಅಧ್ಯಕ್ಷರಾಗಿ ಹಾಜಿ ಹೈದರ್ ಮದನಿ ಉಜಿರೆ, ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್ ಬುಸ್ತಾನಿ, ಕೋಶಾಧಿಕಾರಿಯಾಗಿ ಹಂಝಾ ಬಿ ಎ ಮಾಚಾರು, ಉಪಾಧ್ಯಕ್ಷರಾಗಿ ಹಾಜಿ ಉಮರ್ ಕುಂಜಿ, ದಹವಾ ಕಾರ್ಯದರ್ಶಿಯಾಗಿ ಹನೀಫ್ ಮುಸ್ಲಿಯಾರ್, ಮೀಡಿಯಾ ಕಾರ್ಯದರ್ಶಿಯಾಗಿ ರಜಾಕ್ ಫುರ್ಖಾನಿ ನಿಡಿಗಲ್ ,ಇಸಾಬ ಕಾರ್ಯದರ್ಶಿಯಾಗಿ ಇಬ್ರಾಹಿಂ ಹಾಜಿ ಅತ್ತಾಜೆ, ಸಹಾಯ ಕಾರ್ಯದರ್ಶಿಯಾಗಿ ರಜಾಕ್ ಮಾಚಾರು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಹಮೀದ್ ಗಾಂಧಿನಗರ, ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಅಬೂಬಕರ್ ಕಕ್ಕೇನಾ ಆಯ್ಕೆಯಾದರು. ಅಲ್ಲದೆ 11 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು .


ಎಸ್ಎಂ ಕೋಯಾ ತಂಗಳ್ ಉಜಿರೆ ,ಮಯದ್ದಿ ಕುಂಟಿನಿ, ಉಸ್ತಾದ್ ಯಾಸಿರ್ ಫುರ್ಖಾನಿ ಉಪಸ್ಥಿತರಿದ್ದರು.
ಚುನಾವಣಾ ವೀಕ್ಷಕರಾದ ಇಬ್ರಾಹಿಂ ಕಕ್ಕಿಂಜೆಯವರು ನೇತೃತ್ವ ವಹಿಸಿದರು.

Related posts

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

Suddi Udaya
error: Content is protected !!