26.7 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

ಉಜಿರೆ : ಕರ್ನಾಟಕ ಮುಸ್ಲಿಂ ಜಮಾತ್ ಉಜಿರೆ ಸರ್ಕಲ್ ಸಮಿತಿಯ ಮಹಾಸಭೆಯು ಉಜಿರೆ ಬದ್ರುಲ್ ಹುದಾ ಮದ್ರಸದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.


ಅಧ್ಯಕ್ಷರಾಗಿ ಹಾಜಿ ಹೈದರ್ ಮದನಿ ಉಜಿರೆ, ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್ ಬುಸ್ತಾನಿ, ಕೋಶಾಧಿಕಾರಿಯಾಗಿ ಹಂಝಾ ಬಿ ಎ ಮಾಚಾರು, ಉಪಾಧ್ಯಕ್ಷರಾಗಿ ಹಾಜಿ ಉಮರ್ ಕುಂಜಿ, ದಹವಾ ಕಾರ್ಯದರ್ಶಿಯಾಗಿ ಹನೀಫ್ ಮುಸ್ಲಿಯಾರ್, ಮೀಡಿಯಾ ಕಾರ್ಯದರ್ಶಿಯಾಗಿ ರಜಾಕ್ ಫುರ್ಖಾನಿ ನಿಡಿಗಲ್ ,ಇಸಾಬ ಕಾರ್ಯದರ್ಶಿಯಾಗಿ ಇಬ್ರಾಹಿಂ ಹಾಜಿ ಅತ್ತಾಜೆ, ಸಹಾಯ ಕಾರ್ಯದರ್ಶಿಯಾಗಿ ರಜಾಕ್ ಮಾಚಾರು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಹಮೀದ್ ಗಾಂಧಿನಗರ, ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಅಬೂಬಕರ್ ಕಕ್ಕೇನಾ ಆಯ್ಕೆಯಾದರು. ಅಲ್ಲದೆ 11 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು .


ಎಸ್ಎಂ ಕೋಯಾ ತಂಗಳ್ ಉಜಿರೆ ,ಮಯದ್ದಿ ಕುಂಟಿನಿ, ಉಸ್ತಾದ್ ಯಾಸಿರ್ ಫುರ್ಖಾನಿ ಉಪಸ್ಥಿತರಿದ್ದರು.
ಚುನಾವಣಾ ವೀಕ್ಷಕರಾದ ಇಬ್ರಾಹಿಂ ಕಕ್ಕಿಂಜೆಯವರು ನೇತೃತ್ವ ವಹಿಸಿದರು.

Related posts

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು ಆಯ್ಕೆ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

Suddi Udaya
error: Content is protected !!