September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

ಉಜಿರೆ : ಕರ್ನಾಟಕ ಮುಸ್ಲಿಂ ಜಮಾತ್ ಉಜಿರೆ ಸರ್ಕಲ್ ಸಮಿತಿಯ ಮಹಾಸಭೆಯು ಉಜಿರೆ ಬದ್ರುಲ್ ಹುದಾ ಮದ್ರಸದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.


ಅಧ್ಯಕ್ಷರಾಗಿ ಹಾಜಿ ಹೈದರ್ ಮದನಿ ಉಜಿರೆ, ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್ ಬುಸ್ತಾನಿ, ಕೋಶಾಧಿಕಾರಿಯಾಗಿ ಹಂಝಾ ಬಿ ಎ ಮಾಚಾರು, ಉಪಾಧ್ಯಕ್ಷರಾಗಿ ಹಾಜಿ ಉಮರ್ ಕುಂಜಿ, ದಹವಾ ಕಾರ್ಯದರ್ಶಿಯಾಗಿ ಹನೀಫ್ ಮುಸ್ಲಿಯಾರ್, ಮೀಡಿಯಾ ಕಾರ್ಯದರ್ಶಿಯಾಗಿ ರಜಾಕ್ ಫುರ್ಖಾನಿ ನಿಡಿಗಲ್ ,ಇಸಾಬ ಕಾರ್ಯದರ್ಶಿಯಾಗಿ ಇಬ್ರಾಹಿಂ ಹಾಜಿ ಅತ್ತಾಜೆ, ಸಹಾಯ ಕಾರ್ಯದರ್ಶಿಯಾಗಿ ರಜಾಕ್ ಮಾಚಾರು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಹಮೀದ್ ಗಾಂಧಿನಗರ, ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಅಬೂಬಕರ್ ಕಕ್ಕೇನಾ ಆಯ್ಕೆಯಾದರು. ಅಲ್ಲದೆ 11 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು .


ಎಸ್ಎಂ ಕೋಯಾ ತಂಗಳ್ ಉಜಿರೆ ,ಮಯದ್ದಿ ಕುಂಟಿನಿ, ಉಸ್ತಾದ್ ಯಾಸಿರ್ ಫುರ್ಖಾನಿ ಉಪಸ್ಥಿತರಿದ್ದರು.
ಚುನಾವಣಾ ವೀಕ್ಷಕರಾದ ಇಬ್ರಾಹಿಂ ಕಕ್ಕಿಂಜೆಯವರು ನೇತೃತ್ವ ವಹಿಸಿದರು.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

Suddi Udaya

ಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಕಾರು

Suddi Udaya

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

Suddi Udaya
error: Content is protected !!