February 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

ನಿಡ್ಲೆ ಗ್ರಾಮ ಪಂಚಾಯಿತಿನ ವಿಕಲಚೇತನರ ಗ್ರಾಮ ಸಭೆಯು ಫೆ. 24 ರಂದು ನಿಡ್ಲೆ ಗ್ರಾಮ ಪಂಚಾಯಿತಿನ ಸಭಾಭವನದಲ್ಲಿ ನಡೆಯಿತು .

ಸಭೆಯ ಅಧ್ಯಕ್ಷತೆಯನ್ನು ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ವಹಿಸಿಕೊಂಡಿದ್ದರು. ಸಭೆಯಲ್ಲಿ ತಾಲೂಕು ಪಂಚಾಯತ್ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಜಾನ್ ಬ್ಯಾಕ್ಟೀಸ್ಟ್ ಡಿಸೋಜಾ ಇವರು ಸರ್ಕಾರದಿಂದ ಸಿಗುವ ಹಲವು ಯೋಜನೆಗಳ ಬಗ್ಗೆ ವಿಕಲಚೇತನರಿಗೆ ಮಾಹಿತಿಯನ್ನು ನೀಡಿರುತ್ತಾರೆ ಸಭೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಕುಮಾರಿ ಹೇಮಲತಾ ವಾರ್ಷಿಕ ವರದಿಯನ್ನು ಓದಿದರು ಹಾಗೂ ಅನುಮೋದನೆಯನ್ನು ಪಡೆಯಲಾಯಿತು.

ಆರೋಗ್ಯದ ಬಗ್ಗೆ ಸಿಎಚ್ಒ ವಿನುತ ಮಾಹಿತಿ ನೀಡಿದರು. ಎರಡು ಜನ ವಿಕಲಚೇತನರಿಗೆ ವೈದ್ಯಕೀಯ ಸಹಾಯಧನದ ಚೆಕ್ ನ್ನು ನೀಡಲಾಯಿತು.. ಪಂಚಾಯತಿ ವತಿಯಿಂದ ಸಿಗುವ 5% ಅನುದಾನದ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ದಿನೇಶ್ ಎಂ ಮಾಹಿತಿಯನ್ನು ನೀಡಿದರು.

Related posts

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya
error: Content is protected !!