September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

ನಿಡ್ಲೆ ಗ್ರಾಮ ಪಂಚಾಯಿತಿನ ವಿಕಲಚೇತನರ ಗ್ರಾಮ ಸಭೆಯು ಫೆ. 24 ರಂದು ನಿಡ್ಲೆ ಗ್ರಾಮ ಪಂಚಾಯಿತಿನ ಸಭಾಭವನದಲ್ಲಿ ನಡೆಯಿತು .

ಸಭೆಯ ಅಧ್ಯಕ್ಷತೆಯನ್ನು ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ವಹಿಸಿಕೊಂಡಿದ್ದರು. ಸಭೆಯಲ್ಲಿ ತಾಲೂಕು ಪಂಚಾಯತ್ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಜಾನ್ ಬ್ಯಾಕ್ಟೀಸ್ಟ್ ಡಿಸೋಜಾ ಇವರು ಸರ್ಕಾರದಿಂದ ಸಿಗುವ ಹಲವು ಯೋಜನೆಗಳ ಬಗ್ಗೆ ವಿಕಲಚೇತನರಿಗೆ ಮಾಹಿತಿಯನ್ನು ನೀಡಿರುತ್ತಾರೆ ಸಭೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಕುಮಾರಿ ಹೇಮಲತಾ ವಾರ್ಷಿಕ ವರದಿಯನ್ನು ಓದಿದರು ಹಾಗೂ ಅನುಮೋದನೆಯನ್ನು ಪಡೆಯಲಾಯಿತು.

ಆರೋಗ್ಯದ ಬಗ್ಗೆ ಸಿಎಚ್ಒ ವಿನುತ ಮಾಹಿತಿ ನೀಡಿದರು. ಎರಡು ಜನ ವಿಕಲಚೇತನರಿಗೆ ವೈದ್ಯಕೀಯ ಸಹಾಯಧನದ ಚೆಕ್ ನ್ನು ನೀಡಲಾಯಿತು.. ಪಂಚಾಯತಿ ವತಿಯಿಂದ ಸಿಗುವ 5% ಅನುದಾನದ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ದಿನೇಶ್ ಎಂ ಮಾಹಿತಿಯನ್ನು ನೀಡಿದರು.

Related posts

ಯುವ ಸಂಶೋಧಕ ಪಟ್ರಮೆಯ ದೀಪಕ್ ಎ.ಎಸ್. ಅವರಿಗೆ, ಜೀವ್ರಾನ್ ಫೌಂಡೇಶನ್ ನಿಂದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ನ್ಯಾಷನಲ್ ಇನ್‌ಸ್ಪಿರೇಷನಲ್ ಅವಾರ್ಡ್

Suddi Udaya

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ವೇಣೂರು ಪ್ರಾ.ಕೃ.ಪ. ಸಹಕಾರಿ ಸಂಘದ ನೂತನ “ಫಲ್ಗುಣಿ ಕಟ್ಟಡ” ಲೋಕಾರ್ಪಣೆ

Suddi Udaya
error: Content is protected !!