July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ

ಬಾರ್ಯ : ಬಾರ್ಯ ಗ್ರಾಮ ಪಂಚಾಯತ್ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಫೆ.25 ರಂದು ಗ್ರಾ.ಪಂ. ಅಧ್ಯಕ್ಷ ಪಿ.ಕೆ. ಉಸ್ಮಾನ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

ಉಪಾಧ್ಯಕ್ಷೆ ಯಶೋಧಾ ವೈ, ಸದಸ್ಯರಾದ ವಸಂತ, ಕಮಲಾಕ್ಷ, ಪುಷ್ಪಾ, ನಾಝಿಯ ಕೆ, ಅನುರಾಗ್ ಎಸ್ ಪಿ., ಸರೋಜಿನಿ, ಉಷಾ ಕಿರಣ್, ನವೀನ್ ಪ್ರಸಾದ್ ಕೆ.ಎಸ್., ಜಯಂತಿ, ಸುಜೀರ್, ಮಹಮ್ಮದ್ ಫೈಝಲ್, ಬಾಲಕೃಷ್ಣ ಶೆಟ್ಟಿ, ಪವಿತ್ರಾ, ಧರ್ಣಪ್ಪ ಗೌಡ ಹಾಗೂ ಜಯಶ್ರೀ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯದರ್ಶಿ ಶೀಲಾ ಅನೂಪಾಲನ ವರದಿ ವಾಚಿಸಿದರು. ಪಿಡಿಒ ಜಯಕೀರ್ತಿ ಸ್ವಾಗತಿಸಿ, ವಂದಿಸಿದರು.

Related posts

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ನಿಯೋಗದಿಂದ ಬೆಳ್ತಂಗಡಿ ಡಿವೈಎಸ್‌ಪಿ ಭೇಟಿ

Suddi Udaya

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನ

Suddi Udaya
error: Content is protected !!