April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

ಬೆಳ್ತಂಗಡಿ: ಮುಳಿಯ ಜುವೆಲ್ಸ್ ನಲ್ಲಿ ಕಳೆದ ವರ್ಷ ಆ. 15ರಿಂದ ನವೆಂಬರ್ 30ವರೆಗೆ ನಡೆದಿದ್ದ ಡೈಮಾಂಡ್ ಫೆಸ್ಟ್ ಸಂದರ್ಭದಲ್ಲಿ ನೀಡಲಾಗಿದ್ದ ಲಕ್ಕಿ ಕೂಪನ್ ನಲ್ಲಿ ಡ್ರಾ ವಿಜೇತರರಾದ ಶಿರ್ಲಾಲು ಗ್ರಾಮದ ನಿಸರ್ಗ ಮನೆಯ ಶ್ರೀಮತಿ ಆಶಾ ಹಾಗೂ ಪ್ರಭಾಕರ್ ರವರಿಗೆ ಇಂದು (ಫೆ.25 ) ಕಾರ್ ಕೀಯನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಶಾಖಾ ಪ್ರಬಂಧಕ ಲೋಹಿತ್ ಕುಮಾರ್, ಉಪ ಶಾಖಾ ಪ್ರಬಂಧಕಾರಾದ ದಿನೇಶ್ ಮತ್ತು ಮುಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕಾಶಿಪಟ್ಟಣ: ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಜಿರೆ: ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ “ಸ್ಫೂರ್ತಿದಾಯಕ ವ್ಯಕ್ತಿತ್ವ” ಕಾರ್ಯಕ್ರಮ

Suddi Udaya

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!