February 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

ಬೆಳ್ತಂಗಡಿ: ಮುಳಿಯ ಜುವೆಲ್ಸ್ ನಲ್ಲಿ ಕಳೆದ ವರ್ಷ ಆ. 15ರಿಂದ ನವೆಂಬರ್ 30ವರೆಗೆ ನಡೆದಿದ್ದ ಡೈಮಾಂಡ್ ಫೆಸ್ಟ್ ಸಂದರ್ಭದಲ್ಲಿ ನೀಡಲಾಗಿದ್ದ ಲಕ್ಕಿ ಕೂಪನ್ ನಲ್ಲಿ ಡ್ರಾ ವಿಜೇತರರಾದ ಶಿರ್ಲಾಲು ಗ್ರಾಮದ ನಿಸರ್ಗ ಮನೆಯ ಶ್ರೀಮತಿ ಆಶಾ ಹಾಗೂ ಪ್ರಭಾಕರ್ ರವರಿಗೆ ಇಂದು (ಫೆ.25 ) ಕಾರ್ ಕೀಯನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಶಾಖಾ ಪ್ರಬಂಧಕ ಲೋಹಿತ್ ಕುಮಾರ್, ಉಪ ಶಾಖಾ ಪ್ರಬಂಧಕಾರಾದ ದಿನೇಶ್ ಮತ್ತು ಮುಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷ ಆನಂದ ಅಡಿಲು ರವರಿಗೆ ಸನ್ಮಾನ ಮತ್ತು ಪಿಡಿಒ ಸವಿತಾ ರವರಿಗೆ ಬೀಳ್ಕೊಡುಗೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya
error: Content is protected !!