ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

ಬೆಳ್ತಂಗಡಿ: ಮುಳಿಯ ಜುವೆಲ್ಸ್ ನಲ್ಲಿ ಕಳೆದ ವರ್ಷ ಆ. 15ರಿಂದ ನವೆಂಬರ್ 30ವರೆಗೆ ನಡೆದಿದ್ದ ಡೈಮಾಂಡ್ ಫೆಸ್ಟ್ ಸಂದರ್ಭದಲ್ಲಿ ನೀಡಲಾಗಿದ್ದ ಲಕ್ಕಿ ಕೂಪನ್ ನಲ್ಲಿ ಡ್ರಾ ವಿಜೇತರರಾದ ಶಿರ್ಲಾಲು ಗ್ರಾಮದ ನಿಸರ್ಗ ಮನೆಯ ಶ್ರೀಮತಿ ಆಶಾ ಹಾಗೂ ಪ್ರಭಾಕರ್ ರವರಿಗೆ ಇಂದು (ಫೆ.25 ) ಕಾರ್ ಕೀಯನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಶಾಖಾ ಪ್ರಬಂಧಕ ಲೋಹಿತ್ ಕುಮಾರ್, ಉಪ ಶಾಖಾ ಪ್ರಬಂಧಕಾರಾದ ದಿನೇಶ್ ಮತ್ತು ಮುಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

Suddi Udaya

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya
error: Content is protected !!