July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

ಬೆಳ್ತಂಗಡಿ: ಮುಳಿಯ ಜುವೆಲ್ಸ್ ನಲ್ಲಿ ಕಳೆದ ವರ್ಷ ಆ. 15ರಿಂದ ನವೆಂಬರ್ 30ವರೆಗೆ ನಡೆದಿದ್ದ ಡೈಮಾಂಡ್ ಫೆಸ್ಟ್ ಸಂದರ್ಭದಲ್ಲಿ ನೀಡಲಾಗಿದ್ದ ಲಕ್ಕಿ ಕೂಪನ್ ನಲ್ಲಿ ಡ್ರಾ ವಿಜೇತರರಾದ ಶಿರ್ಲಾಲು ಗ್ರಾಮದ ನಿಸರ್ಗ ಮನೆಯ ಶ್ರೀಮತಿ ಆಶಾ ಹಾಗೂ ಪ್ರಭಾಕರ್ ರವರಿಗೆ ಇಂದು (ಫೆ.25 ) ಕಾರ್ ಕೀಯನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಶಾಖಾ ಪ್ರಬಂಧಕ ಲೋಹಿತ್ ಕುಮಾರ್, ಉಪ ಶಾಖಾ ಪ್ರಬಂಧಕಾರಾದ ದಿನೇಶ್ ಮತ್ತು ಮುಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಇಂದು(ಮಾ.20): ಈದುಲ್ ಫಿತರ್ ಹಬ್ಬದ ಆಚರಣೆ: ದ.ಕ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಗರ್ಡಾಡಿ: ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ-ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya
error: Content is protected !!