23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

ಮುಂಡಾಜೆ: ನ್ಯಾಷನಲ್ ಯೂತ್ ಕಾಂಪ್ಲೆಕ್ಸ್ ಗಡ್ ಪುರಿ ಹರಿಯಾಣದಲ್ಲಿ ಫೆ. 19ರಿಂದ 22ರವರೆಗೆ ನಡೆದ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ರ್‍ಯಾಲಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು. ಡಿ. ಫೆ. 23ರಂದು ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಬುಲ್ ಬುಲ್ ನ ಅತ್ಯುನ್ನತ ಪ್ರಶಸ್ತಿಯಾದ ಗೋಲ್ಡನ್ ಆರೋ (Golden Arrow ) ಪ್ರಶಸ್ತಿಯನ್ನು ನ್ಯಾಷನಲ್ ಕಮಿಷನ‌ರ್ ಕೆ.ಕೆ. ಕಾಂಡೆಲ್ಟಾಲ್ ಹಾಗೂ ಪ್ರೆಸಿಡೆಂಟ್ ಅನಿಲ್ ಕುಮಾರ್ ಜೈನ್ ಅವರಿಂದ ಪಡೆದುಕೊಂಡಿರುತ್ತಾರೆ.

ದ್ವಿಷಾ ಇವರು ಮುಂಡಾಜೆ ಗ್ರಾಮದ ದಿನೇಶ್ ಮತ್ತು ಉಷಾರವರ ಪುತ್ರಿ ಇವರಿಗೆ ಸ. ಹಿ. ಪ್ರಾ. ಶಾಲೆ ಮುಂಡತ್ತೋಡಿಯ ಶಿಕ್ಷಕಿ ಸೇವಂತಿ ಬಿ ಮಾರ್ಗದರ್ಶನ ನೀಡಿರುತ್ತಾರೆ.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ನಾರಾವಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ತಯಾರಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya
error: Content is protected !!