22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

ವೇಣೂರು: ಇಲ್ಲಿಯ ಅಂಡಿಂಜೆಯಲ್ಲಿ 5 ವರ್ಷದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಫೆ. 24ರಂದು ಸಂಜೆ ನಡೆದಿದೆ.

ಮೃತ ಬಾಲಕ ಅಂಡಿಂಜೆ ಗ್ರಾಮದ ನಿವಾಸಿ ದಿನೇಶ್ ಶರ್ಮ ಎಂಬವರ ಪುತ್ರ ಇಮಾಂಶು ಶರ್ಮ ಎಂದು ತಿಳಿದುಬಂದಿದೆ.

ಅಂಡಿಂಜೆಯಲ್ಲಿ ವೇಣೂರು ನಾರಾವಿ ರಸ್ತೆಯಲ್ಲಿ ಬಂದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಬಾಲಕನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಬಾಲಕ ಮೃತಪಟ್ಟಿದ್ದ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya
error: Content is protected !!