23.9 C
ಪುತ್ತೂರು, ಬೆಳ್ತಂಗಡಿ
February 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 376ನೇ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮವು ಫೆ.25ರಂದು ಉಜಿರೆಯ ಬಡೆಕೊಟ್ಟು ಎಂಬಲ್ಲಿ ನಡೆಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ರವರು ಫಲಾನುಭವಿಗಳಾದ ಸುಶೀಲ ರವರಿಗೆ ವಾತ್ಸಲ್ಯ ಮನೆಯನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಜನ ಜಾಗೃತಿ ವೇದಿಕೆ ಕಾರ್ಯಕ್ರಮದ ವಲಯ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಒಕ್ಕೂಟದ ಅಧ್ಯಕ್ಷರುಗಳಾದ ಶ್ರೀಮತಿ ನಳಿನಿ, ಶ್ರೀಮತಿ ವಿಜಯ, ಸ್ಥಳದಾನಿ ಪಕೀರ, ಶೌರ್ಯ ವಿಭಾಗದ ಸದಸ್ಯರುಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಯೋಜನಾಧಿಕಾರಿ ಸುರೇಂದ್ರ ಸ್ವಾಗತಿಸಿದರು. ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕ ವಿಠಲ್ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!