July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

ಉಜಿರೆ : ಕರ್ನಾಟಕ ಮುಸ್ಲಿಂ ಜಮಾತ್ ಉಜಿರೆ ಸರ್ಕಲ್ ಸಮಿತಿಯ ಮಹಾಸಭೆಯು ಉಜಿರೆ ಬದ್ರುಲ್ ಹುದಾ ಮದ್ರಸದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.


ಅಧ್ಯಕ್ಷರಾಗಿ ಹಾಜಿ ಹೈದರ್ ಮದನಿ ಉಜಿರೆ, ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್ ಬುಸ್ತಾನಿ, ಕೋಶಾಧಿಕಾರಿಯಾಗಿ ಹಂಝಾ ಬಿ ಎ ಮಾಚಾರು, ಉಪಾಧ್ಯಕ್ಷರಾಗಿ ಹಾಜಿ ಉಮರ್ ಕುಂಜಿ, ದಹವಾ ಕಾರ್ಯದರ್ಶಿಯಾಗಿ ಹನೀಫ್ ಮುಸ್ಲಿಯಾರ್, ಮೀಡಿಯಾ ಕಾರ್ಯದರ್ಶಿಯಾಗಿ ರಜಾಕ್ ಫುರ್ಖಾನಿ ನಿಡಿಗಲ್ ,ಇಸಾಬ ಕಾರ್ಯದರ್ಶಿಯಾಗಿ ಇಬ್ರಾಹಿಂ ಹಾಜಿ ಅತ್ತಾಜೆ, ಸಹಾಯ ಕಾರ್ಯದರ್ಶಿಯಾಗಿ ರಜಾಕ್ ಮಾಚಾರು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಹಮೀದ್ ಗಾಂಧಿನಗರ, ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಅಬೂಬಕರ್ ಕಕ್ಕೇನಾ ಆಯ್ಕೆಯಾದರು. ಅಲ್ಲದೆ 11 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು .


ಎಸ್ಎಂ ಕೋಯಾ ತಂಗಳ್ ಉಜಿರೆ ,ಮಯದ್ದಿ ಕುಂಟಿನಿ, ಉಸ್ತಾದ್ ಯಾಸಿರ್ ಫುರ್ಖಾನಿ ಉಪಸ್ಥಿತರಿದ್ದರು.
ಚುನಾವಣಾ ವೀಕ್ಷಕರಾದ ಇಬ್ರಾಹಿಂ ಕಕ್ಕಿಂಜೆಯವರು ನೇತೃತ್ವ ವಹಿಸಿದರು.

Related posts

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಎ.17 : ಬೆಳ್ತಂಗಡಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್ ಮತಪ್ರಚಾರ:ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya
error: Content is protected !!