24 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

ಉಜಿರೆ : ಕರ್ನಾಟಕ ಮುಸ್ಲಿಂ ಜಮಾತ್ ಉಜಿರೆ ಸರ್ಕಲ್ ಸಮಿತಿಯ ಮಹಾಸಭೆಯು ಉಜಿರೆ ಬದ್ರುಲ್ ಹುದಾ ಮದ್ರಸದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.


ಅಧ್ಯಕ್ಷರಾಗಿ ಹಾಜಿ ಹೈದರ್ ಮದನಿ ಉಜಿರೆ, ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್ ಬುಸ್ತಾನಿ, ಕೋಶಾಧಿಕಾರಿಯಾಗಿ ಹಂಝಾ ಬಿ ಎ ಮಾಚಾರು, ಉಪಾಧ್ಯಕ್ಷರಾಗಿ ಹಾಜಿ ಉಮರ್ ಕುಂಜಿ, ದಹವಾ ಕಾರ್ಯದರ್ಶಿಯಾಗಿ ಹನೀಫ್ ಮುಸ್ಲಿಯಾರ್, ಮೀಡಿಯಾ ಕಾರ್ಯದರ್ಶಿಯಾಗಿ ರಜಾಕ್ ಫುರ್ಖಾನಿ ನಿಡಿಗಲ್ ,ಇಸಾಬ ಕಾರ್ಯದರ್ಶಿಯಾಗಿ ಇಬ್ರಾಹಿಂ ಹಾಜಿ ಅತ್ತಾಜೆ, ಸಹಾಯ ಕಾರ್ಯದರ್ಶಿಯಾಗಿ ರಜಾಕ್ ಮಾಚಾರು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಹಮೀದ್ ಗಾಂಧಿನಗರ, ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಅಬೂಬಕರ್ ಕಕ್ಕೇನಾ ಆಯ್ಕೆಯಾದರು. ಅಲ್ಲದೆ 11 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು .


ಎಸ್ಎಂ ಕೋಯಾ ತಂಗಳ್ ಉಜಿರೆ ,ಮಯದ್ದಿ ಕುಂಟಿನಿ, ಉಸ್ತಾದ್ ಯಾಸಿರ್ ಫುರ್ಖಾನಿ ಉಪಸ್ಥಿತರಿದ್ದರು.
ಚುನಾವಣಾ ವೀಕ್ಷಕರಾದ ಇಬ್ರಾಹಿಂ ಕಕ್ಕಿಂಜೆಯವರು ನೇತೃತ್ವ ವಹಿಸಿದರು.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

Suddi Udaya
error: Content is protected !!