September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

ಉಜಿರೆ : ಕರ್ನಾಟಕ ಮುಸ್ಲಿಂ ಜಮಾತ್ ಉಜಿರೆ ಸರ್ಕಲ್ ಸಮಿತಿಯ ಮಹಾಸಭೆಯು ಉಜಿರೆ ಬದ್ರುಲ್ ಹುದಾ ಮದ್ರಸದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.


ಅಧ್ಯಕ್ಷರಾಗಿ ಹಾಜಿ ಹೈದರ್ ಮದನಿ ಉಜಿರೆ, ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್ ಬುಸ್ತಾನಿ, ಕೋಶಾಧಿಕಾರಿಯಾಗಿ ಹಂಝಾ ಬಿ ಎ ಮಾಚಾರು, ಉಪಾಧ್ಯಕ್ಷರಾಗಿ ಹಾಜಿ ಉಮರ್ ಕುಂಜಿ, ದಹವಾ ಕಾರ್ಯದರ್ಶಿಯಾಗಿ ಹನೀಫ್ ಮುಸ್ಲಿಯಾರ್, ಮೀಡಿಯಾ ಕಾರ್ಯದರ್ಶಿಯಾಗಿ ರಜಾಕ್ ಫುರ್ಖಾನಿ ನಿಡಿಗಲ್ ,ಇಸಾಬ ಕಾರ್ಯದರ್ಶಿಯಾಗಿ ಇಬ್ರಾಹಿಂ ಹಾಜಿ ಅತ್ತಾಜೆ, ಸಹಾಯ ಕಾರ್ಯದರ್ಶಿಯಾಗಿ ರಜಾಕ್ ಮಾಚಾರು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಹಮೀದ್ ಗಾಂಧಿನಗರ, ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಅಬೂಬಕರ್ ಕಕ್ಕೇನಾ ಆಯ್ಕೆಯಾದರು. ಅಲ್ಲದೆ 11 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು .


ಎಸ್ಎಂ ಕೋಯಾ ತಂಗಳ್ ಉಜಿರೆ ,ಮಯದ್ದಿ ಕುಂಟಿನಿ, ಉಸ್ತಾದ್ ಯಾಸಿರ್ ಫುರ್ಖಾನಿ ಉಪಸ್ಥಿತರಿದ್ದರು.
ಚುನಾವಣಾ ವೀಕ್ಷಕರಾದ ಇಬ್ರಾಹಿಂ ಕಕ್ಕಿಂಜೆಯವರು ನೇತೃತ್ವ ವಹಿಸಿದರು.

Related posts

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ ಮಂ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಕಾಳಿದಾಸ ಜಯಂತಿ ಆಚರಣೆ

Suddi Udaya
error: Content is protected !!