23.9 C
ಪುತ್ತೂರು, ಬೆಳ್ತಂಗಡಿ
February 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

ನಿಡ್ಲೆ ಗ್ರಾಮ ಪಂಚಾಯಿತಿನ ವಿಕಲಚೇತನರ ಗ್ರಾಮ ಸಭೆಯು ಫೆ. 24 ರಂದು ನಿಡ್ಲೆ ಗ್ರಾಮ ಪಂಚಾಯಿತಿನ ಸಭಾಭವನದಲ್ಲಿ ನಡೆಯಿತು .

ಸಭೆಯ ಅಧ್ಯಕ್ಷತೆಯನ್ನು ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ವಹಿಸಿಕೊಂಡಿದ್ದರು. ಸಭೆಯಲ್ಲಿ ತಾಲೂಕು ಪಂಚಾಯತ್ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಜಾನ್ ಬ್ಯಾಕ್ಟೀಸ್ಟ್ ಡಿಸೋಜಾ ಇವರು ಸರ್ಕಾರದಿಂದ ಸಿಗುವ ಹಲವು ಯೋಜನೆಗಳ ಬಗ್ಗೆ ವಿಕಲಚೇತನರಿಗೆ ಮಾಹಿತಿಯನ್ನು ನೀಡಿರುತ್ತಾರೆ ಸಭೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಕುಮಾರಿ ಹೇಮಲತಾ ವಾರ್ಷಿಕ ವರದಿಯನ್ನು ಓದಿದರು ಹಾಗೂ ಅನುಮೋದನೆಯನ್ನು ಪಡೆಯಲಾಯಿತು.

ಆರೋಗ್ಯದ ಬಗ್ಗೆ ಸಿಎಚ್ಒ ವಿನುತ ಮಾಹಿತಿ ನೀಡಿದರು. ಎರಡು ಜನ ವಿಕಲಚೇತನರಿಗೆ ವೈದ್ಯಕೀಯ ಸಹಾಯಧನದ ಚೆಕ್ ನ್ನು ನೀಡಲಾಯಿತು.. ಪಂಚಾಯತಿ ವತಿಯಿಂದ ಸಿಗುವ 5% ಅನುದಾನದ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ದಿನೇಶ್ ಎಂ ಮಾಹಿತಿಯನ್ನು ನೀಡಿದರು.

Related posts

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya

ಮರೋಡಿ ಗ್ರಾ.ಪಂ. ಮಾಜಿ ಸದಸ್ಯ ಗಂಗಯ್ಯ ಪೂಜಾರಿ ನಿಧನ

Suddi Udaya

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!