25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

ನಿಡ್ಲೆ ಗ್ರಾಮ ಪಂಚಾಯಿತಿನ ವಿಕಲಚೇತನರ ಗ್ರಾಮ ಸಭೆಯು ಫೆ. 24 ರಂದು ನಿಡ್ಲೆ ಗ್ರಾಮ ಪಂಚಾಯಿತಿನ ಸಭಾಭವನದಲ್ಲಿ ನಡೆಯಿತು .

ಸಭೆಯ ಅಧ್ಯಕ್ಷತೆಯನ್ನು ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ವಹಿಸಿಕೊಂಡಿದ್ದರು. ಸಭೆಯಲ್ಲಿ ತಾಲೂಕು ಪಂಚಾಯತ್ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಜಾನ್ ಬ್ಯಾಕ್ಟೀಸ್ಟ್ ಡಿಸೋಜಾ ಇವರು ಸರ್ಕಾರದಿಂದ ಸಿಗುವ ಹಲವು ಯೋಜನೆಗಳ ಬಗ್ಗೆ ವಿಕಲಚೇತನರಿಗೆ ಮಾಹಿತಿಯನ್ನು ನೀಡಿರುತ್ತಾರೆ ಸಭೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಕುಮಾರಿ ಹೇಮಲತಾ ವಾರ್ಷಿಕ ವರದಿಯನ್ನು ಓದಿದರು ಹಾಗೂ ಅನುಮೋದನೆಯನ್ನು ಪಡೆಯಲಾಯಿತು.

ಆರೋಗ್ಯದ ಬಗ್ಗೆ ಸಿಎಚ್ಒ ವಿನುತ ಮಾಹಿತಿ ನೀಡಿದರು. ಎರಡು ಜನ ವಿಕಲಚೇತನರಿಗೆ ವೈದ್ಯಕೀಯ ಸಹಾಯಧನದ ಚೆಕ್ ನ್ನು ನೀಡಲಾಯಿತು.. ಪಂಚಾಯತಿ ವತಿಯಿಂದ ಸಿಗುವ 5% ಅನುದಾನದ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ದಿನೇಶ್ ಎಂ ಮಾಹಿತಿಯನ್ನು ನೀಡಿದರು.

Related posts

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

Suddi Udaya

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya
error: Content is protected !!