30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

ಕಲ್ಮಂಜ : ಶಿವರಾತ್ರಿಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಾಯಾತ್ರೆಯ ಮೂಲಕ ಆಗಮಿಸುವ ಭಕ್ತಾದಿಗಳಿಗೆ ಫೆ.24ರಂದು ಕಲ್ಮಂಜದ ಮದಿಮಾಲಕಟ್ಟೆ ಬ್ರಹ್ಮರಿ ನಿಲಯದ ಶ್ರೀಮತಿ ಜಾನಕಿ ಮತ್ತು ಮಕ್ಕಳು ರವರಿಂದ ಪಾದಯಾತ್ರಿಕರಿಗೆ ಮಧ್ಯಾಹ್ನ ಮತ್ತು ರಾತ್ರಿ ಅನ್ನದಾನ ಸೇವೆ ನಡೆಸಿದರು.

ಇವರು ಪ್ರತಿ ವರ್ಷದಂತೆ 15 ವರ್ಷಗಳಿಂದ ನಿರಂತರವಾಗಿ ಪಾದಾಯಾತ್ರಿಗಳಿಗೆ ಅನ್ನದಾನ ಸೇವೆ ನೀಡುತ್ತ ಬರುತ್ತಿದ್ದಾರೆ.

ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಪಾದಾಯಾತ್ರಿಗಳು ಅನ್ನದಾನ ಮಾಡಿದರು.

Related posts

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!