September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

ಕಲ್ಮಂಜ : ಶಿವರಾತ್ರಿಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಾಯಾತ್ರೆಯ ಮೂಲಕ ಆಗಮಿಸುವ ಭಕ್ತಾದಿಗಳಿಗೆ ಫೆ.24ರಂದು ಕಲ್ಮಂಜದ ಮದಿಮಾಲಕಟ್ಟೆ ಬ್ರಹ್ಮರಿ ನಿಲಯದ ಶ್ರೀಮತಿ ಜಾನಕಿ ಮತ್ತು ಮಕ್ಕಳು ರವರಿಂದ ಪಾದಯಾತ್ರಿಕರಿಗೆ ಮಧ್ಯಾಹ್ನ ಮತ್ತು ರಾತ್ರಿ ಅನ್ನದಾನ ಸೇವೆ ನಡೆಸಿದರು.

ಇವರು ಪ್ರತಿ ವರ್ಷದಂತೆ 15 ವರ್ಷಗಳಿಂದ ನಿರಂತರವಾಗಿ ಪಾದಾಯಾತ್ರಿಗಳಿಗೆ ಅನ್ನದಾನ ಸೇವೆ ನೀಡುತ್ತ ಬರುತ್ತಿದ್ದಾರೆ.

ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಪಾದಾಯಾತ್ರಿಗಳು ಅನ್ನದಾನ ಮಾಡಿದರು.

Related posts

ಕೊಯ್ಯೂರು ಸ. ಪ. ಪೂ. ಕಾಲೇಜಿನಲ್ಲಿ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya

ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ & ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಸಿರಿ ಸಂಸ್ಥೆಗೆ ಭೇಟಿ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

‘ಗೀತಗಾಯನ’ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!