February 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ಆಯೋಜಿಸಿದ ಹಿಮಾಲಯ ವೃಕ್ಷ ಮಣಿದಾರರ ತರಬೇತಿಯಲ್ಲಿ ತೇರ್ಗಡೆ ಹೊಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ದೆ ದಯಾನಂದ ಸಾಗರ ಆಡಿಟೋರಿಯಂ ಕುಮಾರಸ್ವಾಮಿ ಲೇಔಟ್ ಬೆಂಗಳೂರಿನಲ್ಲಿ ಆಯೋಜಿಸಿದ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪತ್ರ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪತ್ರವನ್ನು ಹಾಗೂ ರಾಜ್ಯ ಸಂಸ್ಥೆಯಿಂದ ಸನ್ಮಾನವನ್ನು ಪಡೆದುಕೊಂಡಿರುತ್ತಾರೆ.

ರಾಜ್ಯ ಸಂಸ್ಥೆಯಿಂದ ರಾಜ್ಯ ಮುಖ್ಯ ಆಯುಕ್ತರಾದ ಪಿಜಿಆರ್ ಸಿಂಧ್ಯಾ ರವರಿಂದ ಸನ್ಮಾನಿತರಾಗಿರುತ್ತಾರೆ. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಗಂಗಪ್ಪಗೌಡ ಹಾಗೂ ಬಸವರಾಜ್, ರಾಜ್ಯ ತರಬೇತಿ ಗೈಡ್ ಆಯುಕ್ತರಾದ ಶ್ಯಾಮಲ , ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಪ್ರಭಾಕರ್ ಭಟ್, ಹೊನ್ನಮ್ಮ, ಕೃಪಾ ಉಪಸ್ಥಿತರಿದ್ದರು

Related posts

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya
error: Content is protected !!