September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ಆಯೋಜಿಸಿದ ಹಿಮಾಲಯ ವೃಕ್ಷ ಮಣಿದಾರರ ತರಬೇತಿಯಲ್ಲಿ ತೇರ್ಗಡೆ ಹೊಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ದೆ ದಯಾನಂದ ಸಾಗರ ಆಡಿಟೋರಿಯಂ ಕುಮಾರಸ್ವಾಮಿ ಲೇಔಟ್ ಬೆಂಗಳೂರಿನಲ್ಲಿ ಆಯೋಜಿಸಿದ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪತ್ರ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪತ್ರವನ್ನು ಹಾಗೂ ರಾಜ್ಯ ಸಂಸ್ಥೆಯಿಂದ ಸನ್ಮಾನವನ್ನು ಪಡೆದುಕೊಂಡಿರುತ್ತಾರೆ.

ರಾಜ್ಯ ಸಂಸ್ಥೆಯಿಂದ ರಾಜ್ಯ ಮುಖ್ಯ ಆಯುಕ್ತರಾದ ಪಿಜಿಆರ್ ಸಿಂಧ್ಯಾ ರವರಿಂದ ಸನ್ಮಾನಿತರಾಗಿರುತ್ತಾರೆ. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಗಂಗಪ್ಪಗೌಡ ಹಾಗೂ ಬಸವರಾಜ್, ರಾಜ್ಯ ತರಬೇತಿ ಗೈಡ್ ಆಯುಕ್ತರಾದ ಶ್ಯಾಮಲ , ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಪ್ರಭಾಕರ್ ಭಟ್, ಹೊನ್ನಮ್ಮ, ಕೃಪಾ ಉಪಸ್ಥಿತರಿದ್ದರು

Related posts

ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ರಿಗೆ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

Suddi Udaya

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya
error: Content is protected !!