22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ಆಯೋಜಿಸಿದ ಹಿಮಾಲಯ ವೃಕ್ಷ ಮಣಿದಾರರ ತರಬೇತಿಯಲ್ಲಿ ತೇರ್ಗಡೆ ಹೊಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ದೆ ದಯಾನಂದ ಸಾಗರ ಆಡಿಟೋರಿಯಂ ಕುಮಾರಸ್ವಾಮಿ ಲೇಔಟ್ ಬೆಂಗಳೂರಿನಲ್ಲಿ ಆಯೋಜಿಸಿದ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪತ್ರ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪತ್ರವನ್ನು ಹಾಗೂ ರಾಜ್ಯ ಸಂಸ್ಥೆಯಿಂದ ಸನ್ಮಾನವನ್ನು ಪಡೆದುಕೊಂಡಿರುತ್ತಾರೆ.

ರಾಜ್ಯ ಸಂಸ್ಥೆಯಿಂದ ರಾಜ್ಯ ಮುಖ್ಯ ಆಯುಕ್ತರಾದ ಪಿಜಿಆರ್ ಸಿಂಧ್ಯಾ ರವರಿಂದ ಸನ್ಮಾನಿತರಾಗಿರುತ್ತಾರೆ. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಗಂಗಪ್ಪಗೌಡ ಹಾಗೂ ಬಸವರಾಜ್, ರಾಜ್ಯ ತರಬೇತಿ ಗೈಡ್ ಆಯುಕ್ತರಾದ ಶ್ಯಾಮಲ , ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಪ್ರಭಾಕರ್ ಭಟ್, ಹೊನ್ನಮ್ಮ, ಕೃಪಾ ಉಪಸ್ಥಿತರಿದ್ದರು

Related posts

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya
error: Content is protected !!