25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

ಬೆಳ್ತಂಗಡಿ: ಮುಳಿಯ ಜುವೆಲ್ಸ್ ನಲ್ಲಿ ಕಳೆದ ವರ್ಷ ಆ. 15ರಿಂದ ನವೆಂಬರ್ 30ವರೆಗೆ ನಡೆದಿದ್ದ ಡೈಮಾಂಡ್ ಫೆಸ್ಟ್ ಸಂದರ್ಭದಲ್ಲಿ ನೀಡಲಾಗಿದ್ದ ಲಕ್ಕಿ ಕೂಪನ್ ನಲ್ಲಿ ಡ್ರಾ ವಿಜೇತರರಾದ ಶಿರ್ಲಾಲು ಗ್ರಾಮದ ನಿಸರ್ಗ ಮನೆಯ ಶ್ರೀಮತಿ ಆಶಾ ಹಾಗೂ ಪ್ರಭಾಕರ್ ರವರಿಗೆ ಇಂದು (ಫೆ.25 ) ಕಾರ್ ಕೀಯನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಶಾಖಾ ಪ್ರಬಂಧಕ ಲೋಹಿತ್ ಕುಮಾರ್, ಉಪ ಶಾಖಾ ಪ್ರಬಂಧಕಾರಾದ ದಿನೇಶ್ ಮತ್ತು ಮುಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya

ಉಜಿರೆ: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya
error: Content is protected !!