July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

ಬೆಳ್ತಂಗಡಿ: ಮುಳಿಯ ಜುವೆಲ್ಸ್ ನಲ್ಲಿ ಕಳೆದ ವರ್ಷ ಆ. 15ರಿಂದ ನವೆಂಬರ್ 30ವರೆಗೆ ನಡೆದಿದ್ದ ಡೈಮಾಂಡ್ ಫೆಸ್ಟ್ ಸಂದರ್ಭದಲ್ಲಿ ನೀಡಲಾಗಿದ್ದ ಲಕ್ಕಿ ಕೂಪನ್ ನಲ್ಲಿ ಡ್ರಾ ವಿಜೇತರರಾದ ಶಿರ್ಲಾಲು ಗ್ರಾಮದ ನಿಸರ್ಗ ಮನೆಯ ಶ್ರೀಮತಿ ಆಶಾ ಹಾಗೂ ಪ್ರಭಾಕರ್ ರವರಿಗೆ ಇಂದು (ಫೆ.25 ) ಕಾರ್ ಕೀಯನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಶಾಖಾ ಪ್ರಬಂಧಕ ಲೋಹಿತ್ ಕುಮಾರ್, ಉಪ ಶಾಖಾ ಪ್ರಬಂಧಕಾರಾದ ದಿನೇಶ್ ಮತ್ತು ಮುಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

Suddi Udaya

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!