25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

ಮುಂಡಾಜೆ: ನ್ಯಾಷನಲ್ ಯೂತ್ ಕಾಂಪ್ಲೆಕ್ಸ್ ಗಡ್ ಪುರಿ ಹರಿಯಾಣದಲ್ಲಿ ಫೆ. 19ರಿಂದ 22ರವರೆಗೆ ನಡೆದ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ರ್‍ಯಾಲಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು. ಡಿ. ಫೆ. 23ರಂದು ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಬುಲ್ ಬುಲ್ ನ ಅತ್ಯುನ್ನತ ಪ್ರಶಸ್ತಿಯಾದ ಗೋಲ್ಡನ್ ಆರೋ (Golden Arrow ) ಪ್ರಶಸ್ತಿಯನ್ನು ನ್ಯಾಷನಲ್ ಕಮಿಷನ‌ರ್ ಕೆ.ಕೆ. ಕಾಂಡೆಲ್ಟಾಲ್ ಹಾಗೂ ಪ್ರೆಸಿಡೆಂಟ್ ಅನಿಲ್ ಕುಮಾರ್ ಜೈನ್ ಅವರಿಂದ ಪಡೆದುಕೊಂಡಿರುತ್ತಾರೆ.

ದ್ವಿಷಾ ಇವರು ಮುಂಡಾಜೆ ಗ್ರಾಮದ ದಿನೇಶ್ ಮತ್ತು ಉಷಾರವರ ಪುತ್ರಿ ಇವರಿಗೆ ಸ. ಹಿ. ಪ್ರಾ. ಶಾಲೆ ಮುಂಡತ್ತೋಡಿಯ ಶಿಕ್ಷಕಿ ಸೇವಂತಿ ಬಿ ಮಾರ್ಗದರ್ಶನ ನೀಡಿರುತ್ತಾರೆ.

Related posts

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya
error: Content is protected !!