April 16, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ ಜ. 8ರಂದು ನಡೆದು ಅಂದೇ ಮತ ಎಣಿಕೆ ನಡೆದಿದ್ದು ಒಟ್ಟು 12 ಸ್ಥಾನಗಳಲ್ಲಿ 11ರಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. 1 ಸ್ಥಾನದಲ್ಲಿ ಸೌಹಾರ್ದ ಸಹಕಾರಿ ಸಂಘದ ಅಭ್ಯರ್ಥಿ ಧರ್ಮರಾಜ್ ಗೌಡ ಅಡ್ಕಡಿ ಜಯಗಳಿಸಿದ್ದು ಚುನಾವಣೆ ಫಲಿತಾಂಶ ಕೋರ್ಟ್ ನಲ್ಲಿ ಇದ್ದ ಕಾರಣ ಫಲಿತಾಂಶ ಘೋಷಣೆ ತಡೆ ಹಿಡಿಯಲಾಗಿತ್ತು. ಇದೀಗ ಫಲಿತಾಂಶವನ್ನು ಕೋರ್ಟ್ ಪ್ರಕಟಿಸಿದ್ದು ಫೆ.25ರಂದು ನಡೆದ ಸಹಕಾರಿ ಭಾರತಿ ಕೋರ್ ಕಮಿಟಿ ಸಭೆಯಲ್ಲಿ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ. ಸಾಲಿಯಾನ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ನಿರ್ದೇಶಕರಾಗಿ ಕೊರಗಪ್ಪ ಗೌಡ, ರತೀಶ್ ಬಿ, ವರದಶಂಕರ ದಾಮ್ಲೆ, ಧರ್ಮರಾಜ್ ಎ, ಶ್ರೀಮತಿ ಗಂಗಾವತಿ, ಶ್ರೀಮತಿ ತಾರಾ, ಶ್ರೀಮತಿ ಬೇಬಿ, ನಾಗೇಶ್ ಟಿ. ಬೇಬಿ ಕಿರಣ್, ಕೃಷ್ಣಪ್ಪ ಗೌಡ ಆಡಳಿತ ಮಂಡಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ಪ್ರತಿಮಾ ಬಿ ಕಾರ್ಯನಿರ್ವಹಿಸಿದರು.

Related posts

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya
error: Content is protected !!