23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ ಜ. 8ರಂದು ನಡೆದು ಅಂದೇ ಮತ ಎಣಿಕೆ ನಡೆದಿದ್ದು ಒಟ್ಟು 12 ಸ್ಥಾನಗಳಲ್ಲಿ 11ರಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. 1 ಸ್ಥಾನದಲ್ಲಿ ಸೌಹಾರ್ದ ಸಹಕಾರಿ ಸಂಘದ ಅಭ್ಯರ್ಥಿ ಧರ್ಮರಾಜ್ ಗೌಡ ಅಡ್ಕಡಿ ಜಯಗಳಿಸಿದ್ದು ಚುನಾವಣೆ ಫಲಿತಾಂಶ ಕೋರ್ಟ್ ನಲ್ಲಿ ಇದ್ದ ಕಾರಣ ಫಲಿತಾಂಶ ಘೋಷಣೆ ತಡೆ ಹಿಡಿಯಲಾಗಿತ್ತು. ಇದೀಗ ಫಲಿತಾಂಶವನ್ನು ಕೋರ್ಟ್ ಪ್ರಕಟಿಸಿದ್ದು ಫೆ.25ರಂದು ನಡೆದ ಸಹಕಾರಿ ಭಾರತಿ ಕೋರ್ ಕಮಿಟಿ ಸಭೆಯಲ್ಲಿ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ. ಸಾಲಿಯಾನ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ನಿರ್ದೇಶಕರಾಗಿ ಕೊರಗಪ್ಪ ಗೌಡ, ರತೀಶ್ ಬಿ, ವರದಶಂಕರ ದಾಮ್ಲೆ, ಧರ್ಮರಾಜ್ ಎ, ಶ್ರೀಮತಿ ಗಂಗಾವತಿ, ಶ್ರೀಮತಿ ತಾರಾ, ಶ್ರೀಮತಿ ಬೇಬಿ, ನಾಗೇಶ್ ಟಿ. ಬೇಬಿ ಕಿರಣ್, ಕೃಷ್ಣಪ್ಪ ಗೌಡ ಆಡಳಿತ ಮಂಡಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ಪ್ರತಿಮಾ ಬಿ ಕಾರ್ಯನಿರ್ವಹಿಸಿದರು.

Related posts

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಅಮ್ಮುಡಂಗೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!