25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 376ನೇ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮವು ಫೆ.25ರಂದು ಉಜಿರೆಯ ಬಡೆಕೊಟ್ಟು ಎಂಬಲ್ಲಿ ನಡೆಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ರವರು ಫಲಾನುಭವಿಗಳಾದ ಸುಶೀಲ ರವರಿಗೆ ವಾತ್ಸಲ್ಯ ಮನೆಯನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಜನ ಜಾಗೃತಿ ವೇದಿಕೆ ಕಾರ್ಯಕ್ರಮದ ವಲಯ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಒಕ್ಕೂಟದ ಅಧ್ಯಕ್ಷರುಗಳಾದ ಶ್ರೀಮತಿ ನಳಿನಿ, ಶ್ರೀಮತಿ ವಿಜಯ, ಸ್ಥಳದಾನಿ ಪಕೀರ, ಶೌರ್ಯ ವಿಭಾಗದ ಸದಸ್ಯರುಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಯೋಜನಾಧಿಕಾರಿ ಸುರೇಂದ್ರ ಸ್ವಾಗತಿಸಿದರು. ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕ ವಿಠಲ್ ವಂದಿಸಿದರು.

Related posts

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದಸರಾ ಧಮಾಕ ಸೇಲ್

Suddi Udaya

“ಕಾಜೂರು ರಾಹಾ ಪಬ್ಲಿಕ್ ಸ್ಕೂಲ್” ಪ್ರಾರಂಭೋತ್ಸವ ಸಂಭ್ರಮ

Suddi Udaya

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya

ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya
error: Content is protected !!