30.2 C
ಪುತ್ತೂರು, ಬೆಳ್ತಂಗಡಿ
June 7, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

ಉಜಿರೆ : ಕರ್ನಾಟಕ ಮುಸ್ಲಿಂ ಜಮಾತ್ ಉಜಿರೆ ಸರ್ಕಲ್ ಸಮಿತಿಯ ಮಹಾಸಭೆಯು ಉಜಿರೆ ಬದ್ರುಲ್ ಹುದಾ ಮದ್ರಸದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.


ಅಧ್ಯಕ್ಷರಾಗಿ ಹಾಜಿ ಹೈದರ್ ಮದನಿ ಉಜಿರೆ, ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್ ಬುಸ್ತಾನಿ, ಕೋಶಾಧಿಕಾರಿಯಾಗಿ ಹಂಝಾ ಬಿ ಎ ಮಾಚಾರು, ಉಪಾಧ್ಯಕ್ಷರಾಗಿ ಹಾಜಿ ಉಮರ್ ಕುಂಜಿ, ದಹವಾ ಕಾರ್ಯದರ್ಶಿಯಾಗಿ ಹನೀಫ್ ಮುಸ್ಲಿಯಾರ್, ಮೀಡಿಯಾ ಕಾರ್ಯದರ್ಶಿಯಾಗಿ ರಜಾಕ್ ಫುರ್ಖಾನಿ ನಿಡಿಗಲ್ ,ಇಸಾಬ ಕಾರ್ಯದರ್ಶಿಯಾಗಿ ಇಬ್ರಾಹಿಂ ಹಾಜಿ ಅತ್ತಾಜೆ, ಸಹಾಯ ಕಾರ್ಯದರ್ಶಿಯಾಗಿ ರಜಾಕ್ ಮಾಚಾರು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಹಮೀದ್ ಗಾಂಧಿನಗರ, ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಅಬೂಬಕರ್ ಕಕ್ಕೇನಾ ಆಯ್ಕೆಯಾದರು. ಅಲ್ಲದೆ 11 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು .


ಎಸ್ಎಂ ಕೋಯಾ ತಂಗಳ್ ಉಜಿರೆ ,ಮಯದ್ದಿ ಕುಂಟಿನಿ, ಉಸ್ತಾದ್ ಯಾಸಿರ್ ಫುರ್ಖಾನಿ ಉಪಸ್ಥಿತರಿದ್ದರು.
ಚುನಾವಣಾ ವೀಕ್ಷಕರಾದ ಇಬ್ರಾಹಿಂ ಕಕ್ಕಿಂಜೆಯವರು ನೇತೃತ್ವ ವಹಿಸಿದರು.

Related posts

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!