23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

ಉಜಿರೆ : ಕರ್ನಾಟಕ ಮುಸ್ಲಿಂ ಜಮಾತ್ ಉಜಿರೆ ಸರ್ಕಲ್ ಸಮಿತಿಯ ಮಹಾಸಭೆಯು ಉಜಿರೆ ಬದ್ರುಲ್ ಹುದಾ ಮದ್ರಸದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.


ಅಧ್ಯಕ್ಷರಾಗಿ ಹಾಜಿ ಹೈದರ್ ಮದನಿ ಉಜಿರೆ, ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್ ಬುಸ್ತಾನಿ, ಕೋಶಾಧಿಕಾರಿಯಾಗಿ ಹಂಝಾ ಬಿ ಎ ಮಾಚಾರು, ಉಪಾಧ್ಯಕ್ಷರಾಗಿ ಹಾಜಿ ಉಮರ್ ಕುಂಜಿ, ದಹವಾ ಕಾರ್ಯದರ್ಶಿಯಾಗಿ ಹನೀಫ್ ಮುಸ್ಲಿಯಾರ್, ಮೀಡಿಯಾ ಕಾರ್ಯದರ್ಶಿಯಾಗಿ ರಜಾಕ್ ಫುರ್ಖಾನಿ ನಿಡಿಗಲ್ ,ಇಸಾಬ ಕಾರ್ಯದರ್ಶಿಯಾಗಿ ಇಬ್ರಾಹಿಂ ಹಾಜಿ ಅತ್ತಾಜೆ, ಸಹಾಯ ಕಾರ್ಯದರ್ಶಿಯಾಗಿ ರಜಾಕ್ ಮಾಚಾರು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಹಮೀದ್ ಗಾಂಧಿನಗರ, ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಅಬೂಬಕರ್ ಕಕ್ಕೇನಾ ಆಯ್ಕೆಯಾದರು. ಅಲ್ಲದೆ 11 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು .


ಎಸ್ಎಂ ಕೋಯಾ ತಂಗಳ್ ಉಜಿರೆ ,ಮಯದ್ದಿ ಕುಂಟಿನಿ, ಉಸ್ತಾದ್ ಯಾಸಿರ್ ಫುರ್ಖಾನಿ ಉಪಸ್ಥಿತರಿದ್ದರು.
ಚುನಾವಣಾ ವೀಕ್ಷಕರಾದ ಇಬ್ರಾಹಿಂ ಕಕ್ಕಿಂಜೆಯವರು ನೇತೃತ್ವ ವಹಿಸಿದರು.

Related posts

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya
error: Content is protected !!