September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

ಉಜಿರೆ : ಕರ್ನಾಟಕ ಮುಸ್ಲಿಂ ಜಮಾತ್ ಉಜಿರೆ ಸರ್ಕಲ್ ಸಮಿತಿಯ ಮಹಾಸಭೆಯು ಉಜಿರೆ ಬದ್ರುಲ್ ಹುದಾ ಮದ್ರಸದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.


ಅಧ್ಯಕ್ಷರಾಗಿ ಹಾಜಿ ಹೈದರ್ ಮದನಿ ಉಜಿರೆ, ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್ ಬುಸ್ತಾನಿ, ಕೋಶಾಧಿಕಾರಿಯಾಗಿ ಹಂಝಾ ಬಿ ಎ ಮಾಚಾರು, ಉಪಾಧ್ಯಕ್ಷರಾಗಿ ಹಾಜಿ ಉಮರ್ ಕುಂಜಿ, ದಹವಾ ಕಾರ್ಯದರ್ಶಿಯಾಗಿ ಹನೀಫ್ ಮುಸ್ಲಿಯಾರ್, ಮೀಡಿಯಾ ಕಾರ್ಯದರ್ಶಿಯಾಗಿ ರಜಾಕ್ ಫುರ್ಖಾನಿ ನಿಡಿಗಲ್ ,ಇಸಾಬ ಕಾರ್ಯದರ್ಶಿಯಾಗಿ ಇಬ್ರಾಹಿಂ ಹಾಜಿ ಅತ್ತಾಜೆ, ಸಹಾಯ ಕಾರ್ಯದರ್ಶಿಯಾಗಿ ರಜಾಕ್ ಮಾಚಾರು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಹಮೀದ್ ಗಾಂಧಿನಗರ, ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಅಬೂಬಕರ್ ಕಕ್ಕೇನಾ ಆಯ್ಕೆಯಾದರು. ಅಲ್ಲದೆ 11 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು .


ಎಸ್ಎಂ ಕೋಯಾ ತಂಗಳ್ ಉಜಿರೆ ,ಮಯದ್ದಿ ಕುಂಟಿನಿ, ಉಸ್ತಾದ್ ಯಾಸಿರ್ ಫುರ್ಖಾನಿ ಉಪಸ್ಥಿತರಿದ್ದರು.
ಚುನಾವಣಾ ವೀಕ್ಷಕರಾದ ಇಬ್ರಾಹಿಂ ಕಕ್ಕಿಂಜೆಯವರು ನೇತೃತ್ವ ವಹಿಸಿದರು.

Related posts

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಉಜಿರೆ: ರಮ್ಯಾ 1 ಗ್ರಾಮ್ ಗೋಲ್ಡ್ ಫ್ಯಾನ್ಸಿ& ಪೂಟ್ ವೇರ್ ನೂತನ ಶೋರೂಮ್ ಉದ್ಘಾಟನೆಗೆ ಆಗಮಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!