25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

ಉಜಿರೆ : ಕರ್ನಾಟಕ ಮುಸ್ಲಿಂ ಜಮಾತ್ ಉಜಿರೆ ಸರ್ಕಲ್ ಸಮಿತಿಯ ಮಹಾಸಭೆಯು ಉಜಿರೆ ಬದ್ರುಲ್ ಹುದಾ ಮದ್ರಸದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.


ಅಧ್ಯಕ್ಷರಾಗಿ ಹಾಜಿ ಹೈದರ್ ಮದನಿ ಉಜಿರೆ, ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್ ಬುಸ್ತಾನಿ, ಕೋಶಾಧಿಕಾರಿಯಾಗಿ ಹಂಝಾ ಬಿ ಎ ಮಾಚಾರು, ಉಪಾಧ್ಯಕ್ಷರಾಗಿ ಹಾಜಿ ಉಮರ್ ಕುಂಜಿ, ದಹವಾ ಕಾರ್ಯದರ್ಶಿಯಾಗಿ ಹನೀಫ್ ಮುಸ್ಲಿಯಾರ್, ಮೀಡಿಯಾ ಕಾರ್ಯದರ್ಶಿಯಾಗಿ ರಜಾಕ್ ಫುರ್ಖಾನಿ ನಿಡಿಗಲ್ ,ಇಸಾಬ ಕಾರ್ಯದರ್ಶಿಯಾಗಿ ಇಬ್ರಾಹಿಂ ಹಾಜಿ ಅತ್ತಾಜೆ, ಸಹಾಯ ಕಾರ್ಯದರ್ಶಿಯಾಗಿ ರಜಾಕ್ ಮಾಚಾರು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಹಮೀದ್ ಗಾಂಧಿನಗರ, ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಅಬೂಬಕರ್ ಕಕ್ಕೇನಾ ಆಯ್ಕೆಯಾದರು. ಅಲ್ಲದೆ 11 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು .


ಎಸ್ಎಂ ಕೋಯಾ ತಂಗಳ್ ಉಜಿರೆ ,ಮಯದ್ದಿ ಕುಂಟಿನಿ, ಉಸ್ತಾದ್ ಯಾಸಿರ್ ಫುರ್ಖಾನಿ ಉಪಸ್ಥಿತರಿದ್ದರು.
ಚುನಾವಣಾ ವೀಕ್ಷಕರಾದ ಇಬ್ರಾಹಿಂ ಕಕ್ಕಿಂಜೆಯವರು ನೇತೃತ್ವ ವಹಿಸಿದರು.

Related posts

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ ಶೇ,100 ಫಲಿತಾಂಶ

Suddi Udaya

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

Suddi Udaya

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

Suddi Udaya
error: Content is protected !!