July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

ಉಜಿರೆ : ಕರ್ನಾಟಕ ಮುಸ್ಲಿಂ ಜಮಾತ್ ಉಜಿರೆ ಸರ್ಕಲ್ ಸಮಿತಿಯ ಮಹಾಸಭೆಯು ಉಜಿರೆ ಬದ್ರುಲ್ ಹುದಾ ಮದ್ರಸದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.


ಅಧ್ಯಕ್ಷರಾಗಿ ಹಾಜಿ ಹೈದರ್ ಮದನಿ ಉಜಿರೆ, ಕಾರ್ಯದರ್ಶಿಯಾಗಿ ಖಾಲಿದ್ ಮುಸ್ಲಿಯಾರ್ ಬುಸ್ತಾನಿ, ಕೋಶಾಧಿಕಾರಿಯಾಗಿ ಹಂಝಾ ಬಿ ಎ ಮಾಚಾರು, ಉಪಾಧ್ಯಕ್ಷರಾಗಿ ಹಾಜಿ ಉಮರ್ ಕುಂಜಿ, ದಹವಾ ಕಾರ್ಯದರ್ಶಿಯಾಗಿ ಹನೀಫ್ ಮುಸ್ಲಿಯಾರ್, ಮೀಡಿಯಾ ಕಾರ್ಯದರ್ಶಿಯಾಗಿ ರಜಾಕ್ ಫುರ್ಖಾನಿ ನಿಡಿಗಲ್ ,ಇಸಾಬ ಕಾರ್ಯದರ್ಶಿಯಾಗಿ ಇಬ್ರಾಹಿಂ ಹಾಜಿ ಅತ್ತಾಜೆ, ಸಹಾಯ ಕಾರ್ಯದರ್ಶಿಯಾಗಿ ರಜಾಕ್ ಮಾಚಾರು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಹಮೀದ್ ಗಾಂಧಿನಗರ, ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಅಬೂಬಕರ್ ಕಕ್ಕೇನಾ ಆಯ್ಕೆಯಾದರು. ಅಲ್ಲದೆ 11 ಮಂದಿ ಕಾರ್ಯಕಾರಿ ಸದಸ್ಯರನ್ನು ಆರಿಸಲಾಯಿತು .


ಎಸ್ಎಂ ಕೋಯಾ ತಂಗಳ್ ಉಜಿರೆ ,ಮಯದ್ದಿ ಕುಂಟಿನಿ, ಉಸ್ತಾದ್ ಯಾಸಿರ್ ಫುರ್ಖಾನಿ ಉಪಸ್ಥಿತರಿದ್ದರು.
ಚುನಾವಣಾ ವೀಕ್ಷಕರಾದ ಇಬ್ರಾಹಿಂ ಕಕ್ಕಿಂಜೆಯವರು ನೇತೃತ್ವ ವಹಿಸಿದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

Suddi Udaya
error: Content is protected !!