April 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

ನಿಡ್ಲೆ ಗ್ರಾಮ ಪಂಚಾಯಿತಿನ ವಿಕಲಚೇತನರ ಗ್ರಾಮ ಸಭೆಯು ಫೆ. 24 ರಂದು ನಿಡ್ಲೆ ಗ್ರಾಮ ಪಂಚಾಯಿತಿನ ಸಭಾಭವನದಲ್ಲಿ ನಡೆಯಿತು .

ಸಭೆಯ ಅಧ್ಯಕ್ಷತೆಯನ್ನು ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ವಹಿಸಿಕೊಂಡಿದ್ದರು. ಸಭೆಯಲ್ಲಿ ತಾಲೂಕು ಪಂಚಾಯತ್ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಜಾನ್ ಬ್ಯಾಕ್ಟೀಸ್ಟ್ ಡಿಸೋಜಾ ಇವರು ಸರ್ಕಾರದಿಂದ ಸಿಗುವ ಹಲವು ಯೋಜನೆಗಳ ಬಗ್ಗೆ ವಿಕಲಚೇತನರಿಗೆ ಮಾಹಿತಿಯನ್ನು ನೀಡಿರುತ್ತಾರೆ ಸಭೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಕುಮಾರಿ ಹೇಮಲತಾ ವಾರ್ಷಿಕ ವರದಿಯನ್ನು ಓದಿದರು ಹಾಗೂ ಅನುಮೋದನೆಯನ್ನು ಪಡೆಯಲಾಯಿತು.

ಆರೋಗ್ಯದ ಬಗ್ಗೆ ಸಿಎಚ್ಒ ವಿನುತ ಮಾಹಿತಿ ನೀಡಿದರು. ಎರಡು ಜನ ವಿಕಲಚೇತನರಿಗೆ ವೈದ್ಯಕೀಯ ಸಹಾಯಧನದ ಚೆಕ್ ನ್ನು ನೀಡಲಾಯಿತು.. ಪಂಚಾಯತಿ ವತಿಯಿಂದ ಸಿಗುವ 5% ಅನುದಾನದ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ದಿನೇಶ್ ಎಂ ಮಾಹಿತಿಯನ್ನು ನೀಡಿದರು.

Related posts

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya
error: Content is protected !!