23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

ನಿಡ್ಲೆ ಗ್ರಾಮ ಪಂಚಾಯಿತಿನ ವಿಕಲಚೇತನರ ಗ್ರಾಮ ಸಭೆಯು ಫೆ. 24 ರಂದು ನಿಡ್ಲೆ ಗ್ರಾಮ ಪಂಚಾಯಿತಿನ ಸಭಾಭವನದಲ್ಲಿ ನಡೆಯಿತು .

ಸಭೆಯ ಅಧ್ಯಕ್ಷತೆಯನ್ನು ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ವಹಿಸಿಕೊಂಡಿದ್ದರು. ಸಭೆಯಲ್ಲಿ ತಾಲೂಕು ಪಂಚಾಯತ್ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಜಾನ್ ಬ್ಯಾಕ್ಟೀಸ್ಟ್ ಡಿಸೋಜಾ ಇವರು ಸರ್ಕಾರದಿಂದ ಸಿಗುವ ಹಲವು ಯೋಜನೆಗಳ ಬಗ್ಗೆ ವಿಕಲಚೇತನರಿಗೆ ಮಾಹಿತಿಯನ್ನು ನೀಡಿರುತ್ತಾರೆ ಸಭೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಕುಮಾರಿ ಹೇಮಲತಾ ವಾರ್ಷಿಕ ವರದಿಯನ್ನು ಓದಿದರು ಹಾಗೂ ಅನುಮೋದನೆಯನ್ನು ಪಡೆಯಲಾಯಿತು.

ಆರೋಗ್ಯದ ಬಗ್ಗೆ ಸಿಎಚ್ಒ ವಿನುತ ಮಾಹಿತಿ ನೀಡಿದರು. ಎರಡು ಜನ ವಿಕಲಚೇತನರಿಗೆ ವೈದ್ಯಕೀಯ ಸಹಾಯಧನದ ಚೆಕ್ ನ್ನು ನೀಡಲಾಯಿತು.. ಪಂಚಾಯತಿ ವತಿಯಿಂದ ಸಿಗುವ 5% ಅನುದಾನದ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ದಿನೇಶ್ ಎಂ ಮಾಹಿತಿಯನ್ನು ನೀಡಿದರು.

Related posts

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya
error: Content is protected !!