September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

ನಿಡ್ಲೆ ಗ್ರಾಮ ಪಂಚಾಯಿತಿನ ವಿಕಲಚೇತನರ ಗ್ರಾಮ ಸಭೆಯು ಫೆ. 24 ರಂದು ನಿಡ್ಲೆ ಗ್ರಾಮ ಪಂಚಾಯಿತಿನ ಸಭಾಭವನದಲ್ಲಿ ನಡೆಯಿತು .

ಸಭೆಯ ಅಧ್ಯಕ್ಷತೆಯನ್ನು ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ವಹಿಸಿಕೊಂಡಿದ್ದರು. ಸಭೆಯಲ್ಲಿ ತಾಲೂಕು ಪಂಚಾಯತ್ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಜಾನ್ ಬ್ಯಾಕ್ಟೀಸ್ಟ್ ಡಿಸೋಜಾ ಇವರು ಸರ್ಕಾರದಿಂದ ಸಿಗುವ ಹಲವು ಯೋಜನೆಗಳ ಬಗ್ಗೆ ವಿಕಲಚೇತನರಿಗೆ ಮಾಹಿತಿಯನ್ನು ನೀಡಿರುತ್ತಾರೆ ಸಭೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಕುಮಾರಿ ಹೇಮಲತಾ ವಾರ್ಷಿಕ ವರದಿಯನ್ನು ಓದಿದರು ಹಾಗೂ ಅನುಮೋದನೆಯನ್ನು ಪಡೆಯಲಾಯಿತು.

ಆರೋಗ್ಯದ ಬಗ್ಗೆ ಸಿಎಚ್ಒ ವಿನುತ ಮಾಹಿತಿ ನೀಡಿದರು. ಎರಡು ಜನ ವಿಕಲಚೇತನರಿಗೆ ವೈದ್ಯಕೀಯ ಸಹಾಯಧನದ ಚೆಕ್ ನ್ನು ನೀಡಲಾಯಿತು.. ಪಂಚಾಯತಿ ವತಿಯಿಂದ ಸಿಗುವ 5% ಅನುದಾನದ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ದಿನೇಶ್ ಎಂ ಮಾಹಿತಿಯನ್ನು ನೀಡಿದರು.

Related posts

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಪೆನ್ಸಿಲ್, ಪೆನ್ನು ಹಾಗೂ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya
error: Content is protected !!