25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ

ಬಾರ್ಯ : ಬಾರ್ಯ ಗ್ರಾಮ ಪಂಚಾಯತ್ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಫೆ.25 ರಂದು ಗ್ರಾ.ಪಂ. ಅಧ್ಯಕ್ಷ ಪಿ.ಕೆ. ಉಸ್ಮಾನ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

ಉಪಾಧ್ಯಕ್ಷೆ ಯಶೋಧಾ ವೈ, ಸದಸ್ಯರಾದ ವಸಂತ, ಕಮಲಾಕ್ಷ, ಪುಷ್ಪಾ, ನಾಝಿಯ ಕೆ, ಅನುರಾಗ್ ಎಸ್ ಪಿ., ಸರೋಜಿನಿ, ಉಷಾ ಕಿರಣ್, ನವೀನ್ ಪ್ರಸಾದ್ ಕೆ.ಎಸ್., ಜಯಂತಿ, ಸುಜೀರ್, ಮಹಮ್ಮದ್ ಫೈಝಲ್, ಬಾಲಕೃಷ್ಣ ಶೆಟ್ಟಿ, ಪವಿತ್ರಾ, ಧರ್ಣಪ್ಪ ಗೌಡ ಹಾಗೂ ಜಯಶ್ರೀ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯದರ್ಶಿ ಶೀಲಾ ಅನೂಪಾಲನ ವರದಿ ವಾಚಿಸಿದರು. ಪಿಡಿಒ ಜಯಕೀರ್ತಿ ಸ್ವಾಗತಿಸಿ, ವಂದಿಸಿದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya
error: Content is protected !!