23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

ಅಂಡಿಂಜೆ :ಇಲ್ಲಿಯ ಕಲ್ಲತ್ತಿ ಪ್ರದೇಶದ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಫೆ.24 ರಂದು ಆಕಸ್ಮಿಕವಾಗಿ ಬಿದ್ದ ಬೆಂಕಿ ಸುಮಾರು 20 ಎಕರೆ ಪ್ರದೇಶಕ್ಕೆ ಹರಡಿ ಕೃಷಿಕರ ರಬ್ಬರ್ ತೋಟಕ್ಕೆ ಬೆಂಕಿ ಹರಡಿತ್ತು. ಅಗ್ನಿಶಾಮಕದಳದ ಸತತ ಪ್ರಯತ್ನ ಹಾಗೂ ಗ್ರಾಮಸ್ಥರು ಹಗಲು ರಾತ್ರಿ ಬೆಂಕಿ ನಂದಿಸಿದ ಕಾರಣ ಒಂದು ಹತೋಟಿಗೆ ಬಂದಿದೆ.

ಅರಣ್ಯ ಇಲಾಖೆಯ ಸುಮಾರು 10 ಎಕರೆ ಗೇರು ಗಿಡ ಹಾಗೂ ಕೃಷಿಕರ 500 ರಷ್ಟು ರಬ್ಬರ್ ಗಿಡ ಬೆಂಕಿಗಾಹುತಿಯಾಗಿದೆ.

ಬೆಂಕಿ ನಂದಿಸುವಲ್ಲಿ ಅಂಡಿಂಜೆ ಗ್ರಾಮ ಪಂಚಾಯತಿನ ಅಧ್ಯಕ್ಷ ನಿತಿನ್ ಮುಂಡೇವು, ವೇಣೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ್ ಹೆಗ್ಡೆ, ನಿರ್ದೇಶಕರಾದ ಸಂತೋಷ ಜೈನ್, ಸ್ಥಳೀಯ ಗ್ರಾಮಸ್ಥರು ಮತ್ತು ಮಿತ್ರವೃಂದ ಕಿಲಾರದ ಅಧ್ಯಕ್ಷ ಸಚಿನ್ ಮರೋಳಿ ಹಾಗೂ ಸದಸ್ಯರು ಸಹಕರಿಸಿದರು.

Related posts

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

Suddi Udaya

ಜು.5 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya
error: Content is protected !!