23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

ಕಳೆಂಜ: ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಮಣ್ಣಗುಂಡಿ ನಿವಾಸಿ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ಇವರು ವಿದ್ಯುತ್ ಚಾಲಿತ ಗಂಟೆಯನ್ನು ಕೊಡುಗೆಯಾಗಿ ನೀಡಿದ್ದಾರೆ.

ಈ ವೇಳೆ ಅರ್ಚಕ ಗುರುರಾಜ ಶಬರಾಯ, ದೇವಸ್ಥಾನದ ಆಡಳಿತ ಮೊಕ್ತೇಸರರು ನೋಣಯ್ಯ ಗೌಡ ಎಲಿಮಾರು, ಅಧ್ಯಕ್ಷ ಆನಂದ ಗೌಡ ಮರಕ್ಕಡ , ಕಾರ್ಯದರ್ಶಿ ವಸಂತ ಗೌಡ ಮರಕ್ಕಡ, ಕೋಶಾಧಿಕಾರಿ ಶಿವಪ್ಪ ಗೌಡ ನೆಲ್ಲಿಕಟ್ಟೆ
ಮತ್ತು ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್, ಉಮಾಮಹೇಶ್ವರ ದೇವಸ್ಥಾನ ಮತ್ತು ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಾಳೆ (ಜ.14): ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಾರಾವಿ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ.ಜಾತಿಯ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾಂತಿ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ಶತಾಯುಷಿ ಪಟ್ರಮೆ ಅಶ್ಚತ್ತಡಿ ನಿವಾಸಿ ಪಮಣ ಗೌಡ ನಿಧನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya
error: Content is protected !!