30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

ಕುವೆಟ್ಟು ಗ್ರಾಮ ಪಂಚಾಯತ್ ರ24-25 ನೇ ಸಾಲಿನ ವಿಶೇಷ ಚೇತನರ ವಿಶೇಷ ಗ್ರಾಮ ಸಭೆಯು ಫೆ.26ರಂದು ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ಬಿಲ್ ಕಲೆಕ್ಟರ್ ಆನಂದ ಕೋಟ್ಯಾನ್ ಸ್ವಾಗತ ಮಾಡಿ ನೀಡಿದರು. ತಾಲೂಕು ಪಂಚಾಯತ್ ವಿವಿದೊದ್ದೇಶ ಸಂಯೋಜಕರಾದ ಜಾನ್ ಬ್ಯಾಪ್ಸಿಟ್ ಡಿಸೋಜ ಇವರು ವಿಶೇಷ ಚೇತನರಿಗೆ ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯ ದ ಕುರಿತು ಸಮಗ್ರ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇತ್ತಿಯಾಜ್ ಇವರು ಪಂಚಾಯತ್ ನಿಂದ ನೀಡುವ ಸೌಲಭ್ಯದ ಬಗ್ಗೆ ಮಾಹಿತಿ ಪ್ರಾಸ್ತವಿಕ ಮಾತನಾಡಿದರು.

ಕುವೆಟ್ಟು ಗ್ರಾಮ ಪಂಚಾಯತಿಯ ವಿ ಆರ್ ಡಬ್ಲ್ಯೂ ಸುಲೋಚನ ವಿ ವರದಿ ವಾಚಿಸಿದರು. ಪಂಚಾಯತ್ಅಧ್ಯಕ್ಷೆ ಭಾರತಿ ಎಸ್. ಶೆಟ್ಚಿ ಯವರು ವಿಶೇಷಚೇತನರಿಗೆ 5% ಪಂಚಾಯತ್ ಅನುದಾನದ 29 – ಮಂದಿ ವಿಶೇಷ ಚೇತನರಿಗೆ ಚೆಕ್ ವಿತರಿಸಿದರು ಮತ್ತು ಅಧ್ಯಕ್ಷರು ಪ್ರಾಸ್ತವಿಕ ವಿಶೇಷ ಚೇತರಿಗೆ ಮಾಹಿತಿ ನೀಡಿದರು. ಉದ್ಯೋಗ ಖಾತರಿ ಯೋಜನೆ ಸಿಬ್ಬಂದಿ ದಿಲೀಪ್ ಧನ್ಯವಾದವಿತ್ತರು.

Related posts

ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya
error: Content is protected !!